ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಕ್ಕೆ ಶುಭ ಕೋರಿದ ದೇವೇಗೌಡ
ಬೆಂಗಳೂರು, ಜೂ 4,ತಮ್ಮ ಬದುಕಿನಾದ್ಯಂತ ಕನ್ನಡಿಗರ ಬದುಕನ್ನು ಹಸನು ಮಾಡಲು ದುಡಿದ ನಾಡಿನ ದೊರೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶ್ಲಾಘಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಕ್ಕೆ ಟ್ವೀಟ್ ಮೂಲಕ ಶುಭಕೋರಿರುವ ದೇವೇಗೌಡ, ಮೈಸೂರು ಮತ್ತು ಬೆಂಗಳೂರು ದೇಶದ ಮುಂಚೂಣಿ ನಗರಗಳಾಗಿ ರೂಪುಗೊಳ್ಳಲು ನಾಲ್ವಡಿಯವರ ದೂರದೃಷ್ಟಿಯೇ ಕಾರಣ ಎಂದು ಹೇಳಿದ್ದಾರೆ. ನಾಲ್ವಡಿ ಒಡೆಯರ್ ಅವರನ್ನು ಸ್ಮರಿಸಿ ಅವರಂತೆಯೇ ನಿಸ್ವಾರ್ಥವಾಗಿ ನಾಡಿಗಾಗಿ ದುಡಿಯುವ ಛಲವನ್ನು ಮೈಗೂಡಿಸಿಕೊಳ್ಳೋಣ ಎಂದು ಕರೆ ನೀಡಿದ್ದಾರೆ..
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 