ಉತ್ತರ ಪ್ರದೇಶದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮದ ಅಭಿವೃದ್ಧಿಗೆ ಚಾಲನೆ ನೀಡುತ್ತದೆ:ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Development of Spiritual Tourism in Uttar Pradesh: Chief Minister Yogi Adityanath
ಲಕ್ನೋ 22: ಡಬಲ್ ಇಂಜಿನ್ ಸರಕಾರವು ಉತ್ತರ ಪ್ರದೇಶದಲ್ಲಿ ಆಧ್ಯಾತ್ಮಿಕ ಮತ್ತು ಪರಿಸರ ಪ್ರವಾಸೋದ್ಯಮದ ಅಭಿವೃದ್ಧಿಗೆ ಚಾಲನೆ ನೀಡುತ್ತದೆ ಮತ್ತು ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಘೋಷಿಸಿದ್ದಾರೆ.
ಅವರು ಗೋಲ ಗೋಕರ್ಣನಾಥ ಶಿವ ದೇವಾಲಯ ಕಾರಿಡಾರ್ ಸೇರಿದಂತೆ ಲಖೀಂಪುರ ಖೇರಿಯ ಗೋಲ ಗೋಕರ್ಣನಾಥ ರಾಜೇಂದ್ರ ಗಿರಿ ಸ್ಮಾರಕ ಕ್ರೀಡಾಂಗಣದಲ್ಲಿ 1,622 ಕೋಟಿ ರೂ.ಗಳ 373 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದರು.
ಲಖಿಂಪುರ ಖೇರಿಯು ಇನ್ನು ಮುಂದೆ ಹಿಂದುಳಿದ ಜಿಲ್ಲೆಯಾಗಿಲ್ಲ. ಇಲ್ಲಿನ ಫಲವತ್ತಾದ ಭೂಮಿ ಬಂಗಾರದಂತಿದೆ ಎಂದರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಲಖೀಂಪುರ ಖೇರಿ ಅಭಿವೃದ್ಧಿಯಲ್ಲಿ ಹಿಂದುಳಿದಿತ್ತು ಎಂದು, ಜಿಲ್ಲೆಯ ಹಿಂದಿನ ಬದಲಾವಣೆಯನ್ನು ಎತ್ತಿ ತೋರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 