ಏಳುಹೆಡೆ ನಾಗಪ್ಪ ದೇವಸ್ಥಾನದಲ್ಲಿ ಪುರೋಹಿತ ವಿಶ್ವನಾಥಸ್ವಾಮಿಗೆ ಭಕ್ತರ ಸನ್ಮಾನ
Devotees pay homage to Purohita Vishwanathaswamy at Eluhede Nagappa Temple
ಕಂಪ್ಲಿ 30: ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದಲ್ಲಿರುವ ಸಹಸ್ರಾರು ಭಕ್ತರ ಆರಾಧ್ಯ ದೈವ ಶ್ರೀ ಏಳುಹೆಡೆ ನಾಗಪ್ಪ ದೇವಸ್ಥಾನದಲ್ಲಿ ಶುಭ ಶುಕ್ರವಾರದಂದು ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ನಾನಾ ಧಾರ್ಮಿಕ ಕೈಂಕಾರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಇಲ್ಲಿನ ಪುರೋಹಿತ ಎಚ್.ಎಂ.ವಿಶ್ವನಾಥಸ್ವಾಮಿ ಸಾನಿಧ್ಯದಲ್ಲಿ ಪಂಚಾಮೃತ ಅಭಿಷೇಕ, ಪುಷ್ಪಾರ್ಚಾನೆ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಸ್ರವಾಗಿ ನಡೆದವು. ಭಕ್ತರು ನಾಗಪ್ಪ ದೇವರ ದರ್ಶನ ಪಡೆದು ಪುನೀತರಾದರು. ನಂತರ ಭಕ್ತಾಧಿಗಳು ಪುರೋಹಿತ ವಿಶ್ವನಾಥಸ್ವಾಮಿ ಇವರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳಾದ ಬಿ.ನಾಗಪ್ಪ, ಹೆಚ್.ಪ್ರಶಾಂತ್, ಎಸ್.ವಿ.ವಿರೇಶ, ಹನುಮಂತಪ್ಪ ಸೇರಿದಂತೆ ಭಕ್ತರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 