ಸರಣಿ ಬೆನ್ನಲ್ಲೇ ನಿವೃತಿಯ ಸೂಚನೆ ಕೊಟ್ರಾ ಧೋನಿ?
ಮೂರನೇ ಏಕದಿನ ಪಂದ್ಯದಲ್ಲಿಇಂಗ್ಲೆಂಡ್ ವಿರುದ್ಧ ಸೋಲುವ ಮೂಲಕ ಭಾರತ ಸರಣಿಯನ್ನು ಗೆಲ್ಲುವುಕ್ಕೆ ವಿಫಲವಾಗಿದೆ. ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆಯೇ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ಸೂಚನೆ ಕೊಟ್ಟಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿದೆ.
ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆಯೇ ಎಲ್ಲರೂ ಡ್ರೆಸ್ಸಿಂಗ್ ರೂಮ್ ನತ್ತ ಹೊರಟರೆ ಎಂಎಸ್ ಧೋನಿ ಮಾತ್ರ ಅಂಪೈರ್ ಗಳಿಂದ ಪಂದ್ಯದಲ್ಲಿ ಬಳಸಲಾದ ಚೆಂಡನ್ನು ತೆಗೆದುಕೊಂಡರು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದ್ದು, ಎಂಎಸ್ ಧೋನಿ ಏಕದಿನ ಆವೃತ್ತಿಯ ಕ್ರಿಕೆಟ್ ನಿಂದಲೂ ನಿವೃತ್ತಿ ಘೋಷಿಸುತ್ತಾರಾ ಎಂಬ ಚಚರ್ೆಗೆ ಕಾರಣವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 