ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಗಣ್ಯರಿಂದ ಪ್ರತಿಮೆಗೆ ಗೌರವ ನಮನ
Dignitaries pay homage to Ambedkar's statue on his 69th Mahaparinirvana Day
ಯರಗಟ್ಟಿ 06 : ಸ್ಥಳೀಯ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಏರಿ್ಡಸಲಾಗಿದ್ದ ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಸೇರಿದಂತೆ ದೇಶದ ಅನೇಕ ಗಣ್ಯರು ಶನಿವಾರ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು.ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಿಎ??? ಎಲ್ ಬಿ ಮಾಳಿ,ಪಶು ವೈದ್ಯಾಧಿಕಾರಿ ಎಂ ವ್ಹಿ ಪಾಟೀಲ, ದಲಿತ ಸಮಾಜದ ಹಿರಿಯರು ಭಾಸ್ಕರ್ ಹಿರೇಮೆತ್ರಿ, ಸಂತೋಷ ಚನ್ನಮೇತ್ರಿ, ಸುರೇಶ ತಮ್ಮನ್ನವರ, ಅರುಣ ನೀಲಪ್ಪನವರ, ಲಂಕೇಶ್ ಮೇತ್ರಿ, ಹನಮಂತ ನರೇರ, ಬಾಬು ಚನ್ನಮೇತ್ರಿ, ಕಂದಾಯ ನೀರೀಕ್ಷಕ ವಾಯ್ ಎಫ್ ಮುರ್ತೇಣ್ಣವರ, ಗ್ರಾಮ ಆಡಳಿತಾಧಿಕಾರಿ ಎಲ್ ಬಿ ದಳವಾಯಿ, ಕಾರ್ಮಿಕ ಇಲಾಖೆ ಡಿ ಓ. ರವಿಂದ್ರ ತಳವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 