ಜನ್ಮದಿನಕ್ಕೆ ಶುಭಾಶಯ ಕೋರಲು ಆಗಮಿಸದಂತೆ ಡಿಕೆಶಿ ಮನವಿ
ಬೆಂಗಳೂರು, ಮೇ10,ತಾವು ಊರಲ್ಲಿ ಇಲ್ಲದಿರುವುದರಿಂದ ಮೇ 15ರಂದು ತಮಗೆ ಜನ್ಮದಿನದ ಶುಭಾಶಯ ಕೋರಲು ಯಾರೂ ಬರಬಾರದೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.ಅನಿವಾರ್ಯ ಕಾರಣಗಳಿಂದ ಮೇ 14 ರಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನಾಯಕರಾಗಲಿ, ಪಕ್ಷದ ಕಾರ್ಯಕರ್ತರಾಗಲಿ, ಅಭಿಮಾನಿ ಬಂಧುಗಳಾಗಲಿ, ಕನಕಪುರ ಕ್ಷೇತ್ರದವರಾಗಲಿ ಯಾರೂ ಕೂಡ ಸದಾಶಿವನಗರ ನಿವಾಸಕ್ಕಾಗಲಿ, ಪಕ್ಷದ ಕಚೇರಿಗಾಗಲಿ ಬರುವುದು ಬೇಡ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು ಎಂದು ಶಿವಕುಮಾರ್ ವಿನಂತಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 