ವಿವೇಕ ಜಾಗೃತ ಬಳಗದಿಂದ ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆ
ಲೋಕದರ್ಶನವರದಿ
ಶಿಗ್ಗಾವಿ 20: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ, ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶ ನೀಡುವದರೊಂದಿಗೆ ಪಟ್ಟಣದ ವಿವೇಕ ಜಾಗೃತ ಬಳಗದ ಸದಸ್ಯರು ಎಲ್ಲ ಸಿಬ್ಬಂದಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಿದರು.
ವಿವೇಕ ಜಾಗೃತ ಬಳಗದ ಅಶೋಕ ಕುಸರ್ಾಪೂರ, ಈರಣ್ಣಾ ಬಡ್ಡಿ, ರುದ್ರಗೌಡ ಮೆಳ್ಳಾಗಟ್ಟಿ, ರಾಜು ಗಾಣಿಗೇರ, ಮಲ್ಲಯ್ಯ ಹಿರೇಮಠ, ಶೇಖಣ್ಣಾ ಕಳ್ಳಿಮನಿ, ಶಂಭು ಯಲಿಗಾರ, ಮೃತ್ಯುಂಜಯ ವಾಲಿಶೆಟ್ಟರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 