ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಭೆ
Disaster Management Preparedness Meeting
ಮಹಾಲಿಂಗಪುರ 08: ಪುರಸಭೆ ನೂತನ ಮುಖ್ಯಾಧಿಕಾರಿ ನಾಮದೇವ ಲಮಾನಿ ಅಧ್ಯಕ್ಷತೆಯಲ್ಲಿ ಸೋಮವಾರ ಮುಂಜಾನೆ ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಭೆ ನಡೆಯಿತು.
ಈ ಸಭೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ವಸತಿ, ಆಹಾರ, ಆರೋಗ್ಯ, ಹೆಸ್ಕಾಂ, ಪೋಲೀಸ್ ಇಲಾಖೆ, ತಾಲೂಕು ಅಗ್ನಿಶಾಮಕ ದಳ, ಶಿಕ್ಷಣ ಇಲಾಖೆ (ಸಿಆರ್ಸಿ), ಜಿಎಲ್ ಬಿಸಿ, ಪಿಡಬ್ಲ್ಯೂಡಿ ಮತ್ತು ಪಶು ವೈದ್ಯಾಧಿಕಾರಿಗಳು ಭಾಗವಹಿಸಿ ವಿಪತ್ತು ಕುರಿತು ತಯಾರಿಯನ್ನು ಸಭೆಗೆ ತಿಳಿಸಿದರು. ಪುರಸಭೆ ಅಧಿಕಾರಿಗಳಾದ ಎಸ್. ಎನ್.ಪಾಟೀಲ್, ಎಂ ಎಸ್ ಮುಗಳಖೋಡ ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 