ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಭೆ
Disaster Management Preparedness Meeting
ಮಹಾಲಿಂಗಪುರ 08: ಪುರಸಭೆ ನೂತನ ಮುಖ್ಯಾಧಿಕಾರಿ ನಾಮದೇವ ಲಮಾನಿ ಅಧ್ಯಕ್ಷತೆಯಲ್ಲಿ ಸೋಮವಾರ ಮುಂಜಾನೆ ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಭೆ ನಡೆಯಿತು.
ಈ ಸಭೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ವಸತಿ, ಆಹಾರ, ಆರೋಗ್ಯ, ಹೆಸ್ಕಾಂ, ಪೋಲೀಸ್ ಇಲಾಖೆ, ತಾಲೂಕು ಅಗ್ನಿಶಾಮಕ ದಳ, ಶಿಕ್ಷಣ ಇಲಾಖೆ (ಸಿಆರ್ಸಿ), ಜಿಎಲ್ ಬಿಸಿ, ಪಿಡಬ್ಲ್ಯೂಡಿ ಮತ್ತು ಪಶು ವೈದ್ಯಾಧಿಕಾರಿಗಳು ಭಾಗವಹಿಸಿ ವಿಪತ್ತು ಕುರಿತು ತಯಾರಿಯನ್ನು ಸಭೆಗೆ ತಿಳಿಸಿದರು. ಪುರಸಭೆ ಅಧಿಕಾರಿಗಳಾದ ಎಸ್. ಎನ್.ಪಾಟೀಲ್, ಎಂ ಎಸ್ ಮುಗಳಖೋಡ ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 