ಜಿಲ್ಲಾಸ್ಪತ್ರೆಯಿಂದ ಕೊರೊನಾದಿಂದ ಗುಣಮುಖರಾದ ಓರ್ವನ ಡಿಸ್ಚಾಜ್೯
ವಿಜಯಪುರ ಮೇ.14 : ಗುರುವಾರ ಜಿಲ್ಲಾಸ್ಪತ್ರೆಯಿಂದ ಕೋವಿಡ್-19 ರೋಗದಿಂದ ಗುಣಮುಖರಾದ ಓರ್ವ ಪುರುಷ ರೋಗಿಯು ಬಿಡುಗಡೆ ಹೊಂದಿದ್ದು, 45 ವರ್ಷ ವಯೋಮಾನದ ಪುರುಷ ರೋಗಿ ಸಂಖ್ಯೆ; 595 ಅವರು ಬಿಡುಗಡೆ ಹೊಂದಿದ್ದಾರೆ. ಆಸ್ಪತ್ರೆಯಲ್ಲಿ ಸಕ್ರಿಯವಾಗಿರುವ ಇನ್ನುಳಿದ 13 ಕೋವಿಡ್-19 ರೋಗಿಗಳ ಆರೋಗ್ಯ ಸ್ಥಿರವಾಗಿದ್ದು ಪರಿಣಾಮಕಾರಿ ಚಿಕಿತ್ಸೆ ನಡೆಯುತ್ತಿದೆ.
ಜಿಲ್ಲೆಯಲ್ಲಿ ಈವರೆಗೆ 52 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಒಟ್ಟು 36 ಜನ ಕೋವಿಡ್-19 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲಾಸ್ಪತ್ರೆಯಿಂದ ಗುಣಮುಖ ರೋಗಿ ಬಿಡುಗಡೆ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಎಸ್.ಎ ಕಟ್ಟಿ, ಡಾ.ಲಕ್ಕಣ್ಣವರ, ಡಾ.ಬಿರಾದಾರ, ಡಾ. ಇಂಗಳೆ, ಡಾ. ಮಹೇಶ ಮೋರೆ, ಸುರೇಖಾ ಗಾಯಕವಾಡ, ಲಾಲಬಿ ನದಾಫ್, ಶರಣಬಸಪ್ಪ ಕಲ್ಲೂರ, ಮನೋಜ್ ಕಾನಸೆ, ಮಂಜುನಾಥ ಬಂಟನೂರ, ಸುರೇಂದ್ರ ಮಾನಕರ, ಸುರೇಶ ಸುಣಗಾರ, ಶ್ರೀಪತಿ ಕುಲಕಣರ್ಿ, ಎಸ್.ಎಲ್ ಖಜಾಪೂರ ಹಾಗೂ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 