ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ಸಂಬಳದಲ್ಲಿ ತಾರತಮ್ಯ
Discrimination in salary of hospital outsourced staff
ಬಳ್ಳಾರಿ 18: ಆಸ್ಪತ್ರೆಯ ವಾತಾವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಬೇರೆ ವಿಭಾಗಗ ಹೋಲಿಸಿದರೆ ಅತ್ಯಂತ ಕನಿಷ್ಠ ವೇತನವನ್ನು ನಿಗದಿಪಡಿಸಲಾಗಿದೆ. ತಾರತಮ್ಯವನ್ನು ಹೋಗಲಾಡಿಸಲು ಸಚಿವ ಸಂತೋಷ ಲಾಡ್ ಅವರಿಗೆ ಇಂದು ಗದಗನಲ್ಲಿ ಹೋರಗುತ್ತಿಗೆ ನೌಕರರ ಸಂಘದಗೌರವದಕ್ಷರಾದ ಎಸ್ಎನ್ ಬಳ್ಳಾರಿ ಅಧ್ಯಕ್ಷರಾದ ಮಲ್ಲಪ್ಪ ಭಾವಿಮನಿ ನೇತೃತ್ವದಲ್ಲಿ ಮನವಿ ಅರ್ಿಸಲಾಯಿತು. ಈ ಸಂದರ್ಭದಲ್ಲಿ ಮಮ್ತಾಜ್ರೋಣದ ಸರೋಜ ಬಂಡಿ ವಡ್ಡರ್, ರಜಿಯಾಬೇಗಂಅನ್ಸಾರಿ, ನಾಗರಾಜ್ಎರಗುಡಿ, ಸ್ವರೂಪ ಹುಬ್ಬಳ್ಳಿ,ಸುಗೀರ್ಪ ಸುಂಕದ್, ಬಸಪ್ಪ ಚೋಳಮ್ನವರ್, ಹರೀಶ್ ಭಾವಿಮನಿ,ಕೃಷ್ಣ ಪೂಜಾರ್ ಮುಂತಾದವರು ಉಪಸ್ಥಿತರಿದ್ದರು
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 