ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ಸಂಬಳದಲ್ಲಿ ತಾರತಮ್ಯ
Discrimination in salary of hospital outsourced staff
ಬಳ್ಳಾರಿ 18: ಆಸ್ಪತ್ರೆಯ ವಾತಾವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಬೇರೆ ವಿಭಾಗಗ ಹೋಲಿಸಿದರೆ ಅತ್ಯಂತ ಕನಿಷ್ಠ ವೇತನವನ್ನು ನಿಗದಿಪಡಿಸಲಾಗಿದೆ. ತಾರತಮ್ಯವನ್ನು ಹೋಗಲಾಡಿಸಲು ಸಚಿವ ಸಂತೋಷ ಲಾಡ್ ಅವರಿಗೆ ಇಂದು ಗದಗನಲ್ಲಿ ಹೋರಗುತ್ತಿಗೆ ನೌಕರರ ಸಂಘದಗೌರವದಕ್ಷರಾದ ಎಸ್ಎನ್ ಬಳ್ಳಾರಿ ಅಧ್ಯಕ್ಷರಾದ ಮಲ್ಲಪ್ಪ ಭಾವಿಮನಿ ನೇತೃತ್ವದಲ್ಲಿ ಮನವಿ ಅರ್ಿಸಲಾಯಿತು. ಈ ಸಂದರ್ಭದಲ್ಲಿ ಮಮ್ತಾಜ್ರೋಣದ ಸರೋಜ ಬಂಡಿ ವಡ್ಡರ್, ರಜಿಯಾಬೇಗಂಅನ್ಸಾರಿ, ನಾಗರಾಜ್ಎರಗುಡಿ, ಸ್ವರೂಪ ಹುಬ್ಬಳ್ಳಿ,ಸುಗೀರ್ಪ ಸುಂಕದ್, ಬಸಪ್ಪ ಚೋಳಮ್ನವರ್, ಹರೀಶ್ ಭಾವಿಮನಿ,ಕೃಷ್ಣ ಪೂಜಾರ್ ಮುಂತಾದವರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 