ಮಂಡ್ಯದಿಂದ ಜಿಲ್ಲೆಯ ನೆರೆ ಸಂತ್ರಸ್ತರಿಗೆ 4,200 ಕ್ವಿಂಟಲ್ ಅಕ್ಕಿ ವಿತರಣೆ
ಹಾವೇರಿ: ಹಾವೇರಿ ಜಿಲ್ಲೆಯ ನೆರೆ ಸಂತ್ರಸ್ತರಿಗೆ ಮಂಡ್ಯ ಜಿಲ್ಲೆಯಿಂದ 4,200 ಕ್ವಿಂಟಲ್ ಅಕ್ಕಿ, 1000 ಸೀರೆಗಳು ಹಾಗೂ 170 ವಿವಿಧ ರೀತಿಯ ಸಾಮಗ್ರಿಗಳನ್ನು ಕಳುಹಿಸಲಾಗಿದೆ.
ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರ ಕಾಳಜಿಯಿಂದ ಮಂಡ್ಯ ಜಿಲ್ಲೆಯ ವಿವಿಧ ದಾನಿಗಳಿಂದ ಸಂಗ್ರಹಿಸಿದ ಸಾಮಗ್ರಿಗಳನ್ನು ಹಾವೇರಿಗೆ ಜಿಲ್ಲೆಗೆ ಕಳುಹಿಸಿದ್ದಾರೆ. ಜಿಲ್ಲೆಯ ನೆರೆಪೀಡಿತ ಕರ್ಜಗಿ, ಮಂಟಗಣಿ, ಹಿರೇಮುಗದೂರ, ಚಿಕ್ಕಮುಗದೂರ, ಹರಳಿಹಳ್ಳಿ ಹಾಗೂ ನದಿ ನೀರಲಗಿ ಗ್ರಾಮಗಳ ಸಂತ್ರಸ್ತರಿಗೆ ಸಾಮಗ್ರಿಗಳನ್ನು ಜಿಲ್ಲೆಯ ಅಧಿಕಾರಿಗಳು ವಿತರಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 