ಹೃದಯ ಶಸ್ತ್ರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ
ಕಾಗವಾಡ 28: ಉಗಾರ ಬುದ್ರುಕ ಗ್ರಾಮದ ವಸ್ತಲಾ ಸೀತಾರಾಮ ಶಿಂದೆ ಇವರ ಹೃದಯ ಶಸ್ತ್ರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರುಗೊಂಡ ಚೇಕ್,ಕಾಗವಾಡ ಶಾಸಕ ಶ್ರೀಮಂತ ಪಾಟೀಲ ವಿತರಿಸಿದರು.
ಕಾಗವಾಡದ ಶಾಸಕರ ಕಚೇರಿಯಲ್ಲಿ ಚೆಕ್ ವಿತರಣೆ ಕಾರ್ಯಕ್ರಮ ನೆರವೇರಿತು. ವಸ್ತಲಾ ಶಿಂದೆ ಇವರ ತಾತ್ಕಾಲಿಕ ಹೃದಯ ಶಸ್ತ್ರಿಕ್ರೀಯೆ ಮಾಡುವ ಸಮಸ್ಯೆ ಬಂದಿದ್ದರಿಂದ ಚಿಕಿತ್ಸೆ ಮಾಡಿಕೊಂಡು, ಗುಣಮುಖವಾಗಿದ್ದಾರೆ. ಇವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸಹಾಯಧನ ನೀಡಲಾಗಿದೆ.
ಈ ವೇಳೆ ಕಾಗವಾಡ ತಹಸೀಲ್ದಾರ ಪರಿಮಳಾ ದೇಶಪಾಂಡೆ, ಕಂದಾಯ ನೀರಿಕ್ಷಕ ಬಸವರಾಜ ಬೋರಗಲ, ಕಾಂಗ್ರೆಸ್ ಮದಭಾವಿ ಬ್ಲಾಕ್ ಅಧ್ಯಕ್ಷ ಮಹಾದೇವ ಕೋರೆ, ಜಿಪಂ ಸದಸ್ಯ ಆರ್.ಎಂ.ಪಾಟೀಲ, ದಾದಾ ಪಾಟೀಲ, ರಾಮ ಸಡ್ಡಿ, ಸೇರಿದಂತೆ ಅನೇಕರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 