ಅಂಧ ವಿದ್ಯಾರ್ಥಿಗಳಿಗೆ ಡಿಸಿ ಬ್ರೈಲ್ ಕೈಗಡಿಯಾರ ವಿತರಣೆ
ಹಾವೇರಿ: ಅಂಧ ವಿದ್ಯಾಥರ್ಿಗಳಿಗೆ ಬ್ರೈಲ್ ಕೈಗಡಿಯಾರವನ್ನು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ವಿತರಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಅಂಧ ಮಕ್ಕಳ ಕಲ್ಯಾಣ ನಿಧಿಯಿಂದ ಎರಡು ಜನ ವಿದ್ಯಾಥರ್ಿಗಳಿಗೆ ಬ್ರೈಲ್ ಲಿಪಿ ಕೈಗಡಿಯಾರ ವಿತರಿಸಿದರು.
ಬ್ರೈಲ್ ಕೈಗಡಿಯಾರ ಪಡೆದ ವಿದ್ಯಾಥರ್ಿಗಳಾದ ಕರ್ಜಗಿಯ ದ್ಯಾಮವ್ವ ಪವಾಡೆಪ್ಪನವರ ಹಾಗೂ ರಂಜಿರಾ ಪವಾಡೆಪ್ಪನವರ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾಜರ್ುನ ಮಠದ ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 