ನೆರೆ ಸಂತ್ರಸ್ತರಿಗೆ ರೊಟ್ಟಿ, ಚಟ್ನಿಪುಡಿ ವಿತರಣೆ
ಲೋಕದರ್ಶನ ವರದಿ
ಗದಗ 12: ತಾಲ್ಲೂಕಿನ ಬೆಳದಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರು ನೆರೆ ಸಂತ್ರಸ್ತರಿಗಾಗಿ 2000 ಕ್ಕೂ ಹೆಚ್ಚು ಜೋಳದ ರೊಟ್ಟಿ ,ಶೇಂಗಾ ಚಟ್ನಿ ಹಾಗೂ ಹಳೆಯ ವಿದ್ಯಾಥರ್ಿಗಳು ನೀಡಿದ ಬಿಸ್ಕೆಟ್ ಬಾಕ್ಸ್ ಗಳನ್ನು ತೋಂಟದಾರ್ಯ ಮಠದಲ್ಲಿ ಆಶ್ರಯ ಪಡೆದ ಸಂತ್ರಸ್ತರಿಗೆ ತಲುಪಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕ ವರ್ಗ, ವಿದ್ಯಾಥರ್ಿಗಳು ಹಾಗೂ ಬೆಳದಡಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 