ಅಂಗನವಾಡಿ ಕಾರ್ಯಕರ್ತೆಯರ ನೇಮಕ ಆದೇಶ ಪತ್ರಗಳನ್ನು ವಿತರಿಣೆ
Distribution of appointment letters for Anganwadi workers
ರಾಯಬಾಗ 12: ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ 2025-26ನೇ ಸಾಲಿನ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಆಕ್ಷೇಪಣೆ ಬಾರದಿರುವ ಅಭ್ಯರ್ಥಿಗಳಿಗೆ ಶಾಸಕ ಡಿ.ಎಮ್.ಐಹೊಳೆಯವರು ಸೋಮವಾರ ಮೊದಲ ಹಂತದಲ್ಲಿ ನೇಮಕ ಆದೇಶ ಪತ್ರಗಳನ್ನು ವಿತರಿಸಿದರು. ಸಿಡಿಪಿಒ ಭಾರತಿ ಕಾಂಬಳೆ, ಎಫ್.ಡಿ.ಎ ಕೆ.ಬಿ.ಹೆಳವರ, ಅಂಗನವಾಡಿ ಸಹಾಯಕಿಯರಾದ ಚಿಂಚಲಿಯ ವರ್ಷಾ ಕಾಂಬಳೆ, ಭೆಂಡವಾಡದ ಲಕ್ಷ್ಮೀ ಮಡಿವಾಳರ, ಜೋಡಟ್ಟಿಯ ಲಕ್ಷ್ಮೀ ಕಾಳನ್ನವ್ವರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 