ಕಟ್ಟಡ ಕಾರ್ಮಿಕರಿಗೆ ಕಾಡರ್ ವಿತರಣೆ
ಲೋಕದರ್ಶನವರದಿ
ರಾಣೇಬೆನ್ನೂರು23: ತಾಲೂಕಿನ ಅಂಕಸಾಪುರ ಗ್ರಾಮದ ದುಗರ್ಾದೇವಿ ದೇವಸ್ಥಾನದಲ್ಲಿ ರವಿವಾರ ಸ್ಥಳೀಯ ಕನರ್ಾಟಕ ರಾಜ್ಯ ಕಟ್ಟಡ ಹಾಗೂ ಇತರೆ ಕಾಮರ್ಿಕರ ಸೇವಾ ಸಂಘವು ಕಾಮರ್ಿಕರಿಗಾಗಿ ಗುರುತಿನ ಕಾಡರ್್ಗಳನ್ನು ವಿತರಿಸಲಾಯಿತು.
ರಾಜ್ಯ ಪ್ರಧಾನ ಕಾರ್ಯದಶರ್ಿ ಜೆ.ಲೋಕೇಶ್ ನಾಯಕ ಮಾತನಾಡಿ ಕಾಮರ್ಿಕರು ನಿತ್ಯವೂ ಶ್ರಮಿಕರಾಗಿದ್ದಾರೆ. ಸಂಘಟನೆಯ ಕೊರತೆಯಿಂದಾಗಿ ಜಿಲ್ಲೆಯೂ ಸೇರಿದಂತೆ ನಾಡಿನಾದ್ಯಾಂತ ತಮಗಿರುವ ಯೋಜನೆಗಳು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಕಾಮರ್ಿಕರಿಗಾಗಿಯೇ ಸಕರ್ಾರ ಅನೇಕ ಸೌಲತ್ತುಗಳನ್ನು ಒದಗಿಸುತ್ತಲಿದೆ.
ಅದನ್ನು ಪಡೆಯಬೇಕಾದರೆ ಸಂಘಟನೆ ಬಹುಮುಖ್ಯ. ಕಾಮರ್ಿಕರು ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದಶರ್ಿ ರೇಣುಕಾ ಲಮಾಣಿ, ಸಮಿತಿಯ ರೇಖಾ ಜಯಪ್ಪ, ಖಜಾಂಚಿ ಬಿ.ಎಸ್.ನಾಗರಡ್ಡಿ, ಆನಂದಪ್ಪ ಉಬ್ಬೇಪ್ಪ ಸೇರಿದಂತೆ ಸಮಿತಿಯ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 