ರಂಗಪ್ಪಜ್ಜನ ಮಠದಲ್ಲಿ ಸಾಧು ಸಂತರಿಗೆ ವಸ್ತ್ರಗಳ ವಿತರಣೆ
Distribution of clothes to saints at Rangappajjana Math
ಬೆಟಗೇರಿ 29 : ಪೂಜ್ಯ ರಂಗಪ್ಪಜ್ಜನ ಮಠದಲ್ಲಿ ನಿನ್ನೆ ಜರುಗಿದ 97ನೇ ಜೋಡು ರಥೋತ್ಸವದಲ್ಲಿ ಕಳೆದ ಒಂದು ವಾರದಿಂದ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಎಲ್ಲ ಸಾಧು ಸಂತರಿಗೆ ಇಂದು ಮಧ್ಯಾಹ್ನ ಶ್ರೀ ರಂಗಾವಧೂತರ ಜೀರ್ಣೋದ್ದಾರ ಸೇವಾ ಸಮಿತಿಯಿಂದ ವಸ್ತ್ರಗಳು ಹಾಗೂ ಕಾಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಣೇಶಸಿಂಗ್ ಬ್ಯಾಳಿ, ಅಮರೇಶ ಚ್ಯಾಗಿ, ನಿಂಗಪ್ಪ ಚೇಗೂರ, ಮೈಲಾರೆಪ್ಪ ಅರಣಿ, ವಿಜಯ ಕಬಾಡಿ, ಭೋಜಪ್ಪ ಹೆಗ್ಗಡಿ, ರುದ್ರ್ಪ ಬಾದರದಿನ್ನಿ, ರಂಗಪ್ಪ ದ್ಯಾವಣಸಿ, ರಾಜು ಕಟಗಿ, ದುರ್ಗಾಸಿಂಗ್ ಕಾಟೇವಾಲ, ಅಶೋಕ ಮುಳಗುಂದ, ಮಹದೇವಸಾ ಮೇರವಾಡೆ, ಅಶೋಕ ಮುಳಗುಂದ, ಮಲ್ಲೇಶಪ್ಪ ಐಲಿ, ಗದಗ ಬೆಟಗೇರಿ ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 