ಪರಿಹಾರಧನದ ಚೆಕ್ ವಿತರಣೆ
Distribution of compensation cheques
ಮುಗದ ಗ್ರಾಮದ ಗಂಗವ್ವ ಅವರಾದಿ ಅವರ ಜಮೀನಿನಲ್ಲಿ ಆಡು ಮೇಯಿಸುತ್ತಿರುವಾಗ ಸಾಯಂಕಾಲ 6 ಗಂಟೆ ಸುಮಾರಿಗೆ ಸಿಡಿಲು ಬಡಿದು ಮುಗದ ಗ್ರಾಮದ ರಸೂಲ್ ಸಾಬ್ ತಂದೆ ಮಹಬೂಬ್ ಸಾಬ್ ಚಾಂದವಾಲೆ (63) ಎಂಬ ಹೆಸರಿನ ವ್ಯಕ್ತಿ ಮೃತಪಟ್ಟಿದ್ದರು.
ಇವರ ಕುಟುಂಬದವರಿಗೆ ಇಂದು ಬೆಳಿಗ್ಗೆ ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು, ಪರಿಹಾರಧನದ ಚೆಕ್ ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಧಾರವಾಡ ತಹಶಿಲ್ದಾರ ಡಾ.ಡಿ.ಎಚ್.ಹೂಗಾರ ಅವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 