ಅಪಘಾತದಲ್ಲಿ ಮೃತ ವಾರಸುದಾರರಿಗೆ ಪರಿಹಾರ ಧನ ವಿತರಣೆ
Distribution of compensation to heirs who died in accidents
ಕಾಗವಾಡ 07: ತಾಲೂಕಿನ ಜುಗೂಳ ಗ್ರಾಮದ ಬೀರೇಶ್ವರ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಯಕ್ಸಂಬಾ ಶಾಖೆಯ ವತಿಯಿಂದ ಇತ್ತೀಚಿಗೆ ಅಪಘಾತದಲ್ಲಿ ನಿಧನರಾದ ಪ್ರಭಾಕರ್ ಕಾಡಗೌಡ ಕಾಡಪೊರೆ ಇವರ ವಾರಸುದಾರರಾದ ಭಾರತಿ ಪ್ರಭಾಕರ್ ಕಾಡಪೂರೆ ಇವರಿಗೆ ಪರಿಹಾರದ ಚೆಕ್ ವಿತರಿಸಲಾಯಿತು.
ಪ್ರಭಾಕರ್ ಇವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಅವರು ಜುಗೂಳ ಶಾಖೆಯಲ್ಲಿ ಸಾಲಗಾರರಾಗಿದ್ದು ಅವರ ಸರಳ ವಾರಸುದಾರ ಭಾರತಿ ಪ್ರಭಾಕರ್ ಕಾಡಪೊರೆ ಇವರಿಗೆ ಸಂಸ್ಥೆಯಲ್ಲಿ ಲಭ್ಯವಿರುವ ಸದಸ್ಯರ ಮರಣೋತ್ತರ ಪರಿಹಾರ ನಿಧಿಯಿಂದ ಸುಮಾರು 75 ಸಾವಿರ ಚೆಕ್ ವಿತರಿಸಲಾಯಿತು. ಜುಗೂಳ ಶಾಖೆಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 