ಲಾಕ್ಡೌನ್ ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ
ಲೋಕದರ್ಶನ ವರದಿ
ರಾಯಬಾಗ 11: ಸಾಮಾಜಿಕ ಕಾರ್ಯಕರ್ತ ಹಾಗೂ ಕನರ್ಾಟಕ ರಾಜ್ಯ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ತಿನ ಅಧ್ಯಕ್ಷರಾದ ಡಾ.ಅಬ್ಬಾಸ ಮುಲ್ಲಾ ಅವರು ಲಾಕಡೌನ್ನಿಂದ ಸಂತ್ರಸ್ತಗೊಂಡ ಬಡಕುಟುಂಬಗಳಿಗೆ ಸಾವಿರಕ್ಕೂ ಹೆಚ್ಚು ಆಹಾರ ಕಿಟ್ಗಳನ್ನು ಸೋಮವಾರದಂದು ಚಿಂಚಲಿ ಪಟ್ಟಣದಲ್ಲಿ ವಿತರಿಸಿದರು.
ತಾಲೂಕಿನ ಚಿಂಚಲಿ ಪಟ್ಟಣದಲ್ಲಿರುವ ಬಡಕುಟುಂಬದವರಿಗೆ ವೈಯಕ್ತಿಕವಾಗಿ 5 ಕೆಜಿಗೋಧಿ ಹಿಟ್ಟು, 1 ಕೆಜಿ ಸಕ್ಕರೆ, 1 ಕೆಜಿರವಾ, 1 ಕೆಜಿ ಬೇಳೆ, 1 ಕೆಜಿಅಡುಗೆಎಣ್ಣೆ, ಉಪ್ಪು ಮತ್ತುಚಹಾಪುಡಿ ಒಳಗೊಂಡ ಒಂದು ಸಾವಿರಕ್ಕೂ ಹೆಚ್ಚು ಆಹಾರ ಕಿಟ್ಗಳನ್ನು ಪಟ್ಟಣದ ವಿವಿಧೆಡೆ ಸಂಚರಿಸಿ ಪೌರಕಾಮರ್ಿಕರು ಮತ್ತು ಬಡಕುಟುಂಬಗಳಿಗೆ ವಿತರಿಸಿದರು. ಕೆಲ ದಿನಗಳ ಹಿಂದೆ ಮನೆಯಲ್ಲೇ ರುಚಿಕರವಾದ ಆಹಾರ ಪೊಟ್ಟಣ ತಯಾರಿಸಿ ಪಟ್ಟಣದ ನಿರ್ಗತಿಕರಿಗೆ ಹಂಚಿದ್ದನ್ನು ಸ್ಮರಿಸಬಹುದು.
ಹರುಣ ತರೆಡೆ, ಮಹಿಬೂಬ ಜಮಾದಾರ, ಕುಮಾರ ಹಾರೂಗೇರಿ, ಶಿವಾಜಿ ಸೌಂದಲಗಿ, ಇಫರ್ಾಣ ತರಡೆ, ಮಹಮ್ಮಹುಸೇನ್ ನಗಾಜರ್ಿ, ಅಸ್ಕರತರಡೆ, ಮಾಶೆಟ್ಟಿ ಈರಗಾರ, ಭರಮು ಕೋಳಿ, ಆಯುಬ ತರಡೆ, ಆಯುಬ ದಳವಾಯಿ, ಹಬೀಬ ಬಾಡಿವಾಲೆ, ಇಷರ್ಾದ ಐನಾಪೂರೆ, ಸುಮೀತ ಶೆಟ್ಟಿ, ಬಾಷಾ ಮುಲ್ಲಾ ಹಾಗೂ ಪಪಂ ಮುಖ್ಯಾಧಿಕಾರಿ ಎಸ್.ಜಿ.ಪೂಜೇರಿ, ಗ್ರಾಮ ಲೆಕ್ಕಾಧಿಕಾರಿ ಜಗದೀಶ ಕಿತ್ತೂರ, ವೈದ್ಯಾಧಿಕಾರಿಜೀವನ್ ಹೊಸಟ್ಟಿ ಮತ್ತು ಸಾರ್ವಜನಿಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 