ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಶಿಗ್ಗಾವಿ 27 : ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹುಟ್ಟು ಹಬ್ಬದ ಪ್ರಯುಕ್ತ ಶಿಗ್ಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಾಗೂ ಹಾಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ, ಶಿವಾನಂದ ಮ್ಯಾಗೇರಿ, ಸುಭಾಸ ಚವ್ಹಾಣ, ನರಹರಿ ಕಟ್ಟಿ, ರೇಣಕನಗೌಡ ಪಾಟೀಲ, ಸೋಮಶೇಖರಯ್ಯ ಗೌರಿಮಠ ಬಸನಗೌಡ ರಾಮನಗೌಡ, ಗುರುರಾಜ ಹೊನ್ನಣ್ಣವರ, ಪ್ರತೀಕ ಕೊಳೆಕರ, ಶಿವು ಬುದ್ದಪ್ಪನವರ, ರವಿ ಕಡೆಮನಿ, ಚೇತನ ಕಲಾಲ ಸೇರಿದಂತೆ ಜೋಶಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 