ಸಚಿವ ಸಂತೋಷ ಲಾಡ್ ಹುಟ್ಟುಹಬ್ಬ ನಿಮಿತ್ಯ ಹಣ್ಣು ಹಂಪಲು ವಿತರಣೆ
Distribution of fruits on the occasion of Minister Santhosh Lad's birthday
ಶಿಗ್ಗಾವಿ 27 :ಕಾರ್ಮಿಕ ಸಚಿವ ಸಂತೋಷ ಲಾಡ್ಅವರ ಹುಟ್ಟು ಹಬ್ಬದ ಅಂಗವಾಗಿ ಹೆಸ್ಕಾಂ ಆಧ್ಯಕ್ಷ ಸೈಯದ್ಅಜ್ಜಿಂಪೀರಖಾದ್ರಿಯವರ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟ್ಟಣದ ಸರ್ಕಾರಿಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿರವಿ ಕೋಣಪ್ಪನವರ, ಅಣ್ಣಪ್ಪ ನಡಟ್ಟಿ, ಅಣ್ಣಪ್ಪ ಲಮಾಣಿ, ಮಾಲಿಂಗಪ್ಪಕುಂಬಾರ, ನಿಂಗಪ್ಪ ಬಂಡಿವಡ್ಡರ, ಬಾಬಾಹುಸೇನ ಗೌಡಗೇರಿ, ಜಾಕೀರ ಪರಾಶ, ಮಹ್ಮದ ಶಫಿಕೊಲ್ಲಾಪೂರ, ಗೋಪಾಲಸ್ವಾಮಿ ಬಂಡಿವಡ್ಡರ, ಶ್ರೀಕಾಂತ ಅಜ್ಜಣ್ಣವರ, ಜಾಫರ ಬಾಗವಾನ, ಲಕ್ಷ್ಮೀಕಟ್ಟಿಮನಿ,ಫಯಾಜ ಸವಣೂರ, ಸಲಿಂ ಫಾರೋಕಿ, ಮಲ್ಲಿಕರೆಹಮಾನಕಾರಡಗಿ ಸೇರಿದಂತೆಕಾಂಗ್ರೆಸ್ ಮುಖಂಡರುಕಾರ್ಯಕರ್ತರುಅಭಿಮಾನಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 