ಮಕ್ಕಳು ಕೂಡಿಟ್ಟ ಹಣದಿಂದ ವೃದ್ಧ ದಂಪತಿಗಳಿಗೆ ದಿನಸಿ ವಿತರಣೆ
ಬಳ್ಳಾರಿ,ಏ.18: ಕರೋನಾ ವೈರಾಣು ಹರಡುವ ಭೀತಿ ಹಿನ್ನಲೆಯಲ್ಲಿ ಲಾಕ್ಡೌನ್ ಮಾಡಿರುವುದರಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಅವರ ಪುತ್ರಿಯರಾದ ರೇಖಾ ಮತ್ತು ರಚನಾ ದಾಸಪ್ಪನವರ್ ತಾವು ಕೂಡಿಟ್ಟ ಹಣದಲ್ಲಿ ದಿನಸಿ ಖರೀದಿಸಿ ಶನಿವಾರ ಬಂಡಿಹಟ್ಟಿ ರಾಮನಗರದ ಗಂಗಪ್ಪ ಮತ್ತು ಗಂಗಮ್ಮ ಹೊಸೂರು ಎಂಬ ವೃದ್ಧ ದಂಪತಿಗಳಿಗೆ ವಿತರಿಸಲಾಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 