ಕೂಲಿಕಾಮರ್ಿಕರಿಗೆ ದಿನಸಿ ಸಾಮಾನು ವಿತರಣೆ
ಲೋಕದರ್ಶನ ವರದಿ
ಮೂಡಲಗಿ 06: ಕಾಮರ್ಿಕ ಇಲಾಖೆಯಿಂದ ಪಟ್ಟಣದಲ್ಲಿ ಇರುವ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಗಳನ್ನು ಗೋಕಾಕ ಕಾಮರ್ಿಕ ನಿರೀಕ್ಷಕ ಪಾಂಡುರಂಗ ಮಾವರಕರ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್ ಡೌನ್ನಿಂದಾಗಿ ಕಟ್ಟಡ ಕಾಮರ್ಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದ್ದು ಕಾಮರ್ಿಕರು ಕೆಲಸವಿಲ್ಲದೇ ಕಂಗೆಟ್ಟು ಹೋಗಿದ್ದಾರೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತರಲಾಗದ ಪರಿಸ್ಥಿತಿ ನಿಮರ್ಾಣವಾಗಿದೆ ಈ ಉದ್ದೇಶದಿಂದ ಕಾಮರ್ಿಕ ಇಲಾಖೆಯೂ ರೇಶನ್ ಕಾಡರ್್ ಹೊಂದಿರದ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಟಗಳನ್ನು ನೀಡುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಮೂಡಲಗಿ ವೃತ್ತ ನಿರೀಕ್ಷಕ ವೆಂಕಟೇಶ ಮುರನಾಳ, ಪಿಎಸ್ಐ ಮಲ್ಲಿಕಾಜರ್ುನ ಸಿಂಧೂರ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದಶರ್ಿ ಸುಭಾಸ ಗೊಡ್ಯಾಗೋಳ ಮತ್ತಿತರರು ಉಪಸ್ಥಿತರಿದ್ದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 