ಕೂಲಿಕಾಮರ್ಿಕರಿಗೆ ದಿನಸಿ ಸಾಮಾನು ವಿತರಣೆ
ಲೋಕದರ್ಶನ ವರದಿ
ಮೂಡಲಗಿ 06: ಕಾಮರ್ಿಕ ಇಲಾಖೆಯಿಂದ ಪಟ್ಟಣದಲ್ಲಿ ಇರುವ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಗಳನ್ನು ಗೋಕಾಕ ಕಾಮರ್ಿಕ ನಿರೀಕ್ಷಕ ಪಾಂಡುರಂಗ ಮಾವರಕರ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್ ಡೌನ್ನಿಂದಾಗಿ ಕಟ್ಟಡ ಕಾಮರ್ಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದ್ದು ಕಾಮರ್ಿಕರು ಕೆಲಸವಿಲ್ಲದೇ ಕಂಗೆಟ್ಟು ಹೋಗಿದ್ದಾರೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತರಲಾಗದ ಪರಿಸ್ಥಿತಿ ನಿಮರ್ಾಣವಾಗಿದೆ ಈ ಉದ್ದೇಶದಿಂದ ಕಾಮರ್ಿಕ ಇಲಾಖೆಯೂ ರೇಶನ್ ಕಾಡರ್್ ಹೊಂದಿರದ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಟಗಳನ್ನು ನೀಡುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಮೂಡಲಗಿ ವೃತ್ತ ನಿರೀಕ್ಷಕ ವೆಂಕಟೇಶ ಮುರನಾಳ, ಪಿಎಸ್ಐ ಮಲ್ಲಿಕಾಜರ್ುನ ಸಿಂಧೂರ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದಶರ್ಿ ಸುಭಾಸ ಗೊಡ್ಯಾಗೋಳ ಮತ್ತಿತರರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 