ಕಟ್ಟಡ ಕಾರ್ಮಿಕರಿಗೆ ಕಿಟ್ ಬ್ಯಾಗ್ ವಿತರಣೆ
Distribution of kit bags to construction workers
ತಾಳಿಕೋಟೆ 10 : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಟ್ಟಡ ಕಾರ್ಮಿಕರಿಗೆ ಗೌಂಡಿ ಕೆಲಸ ಮಾಡುವ ವಿವಿಧ ಸಾಮಗ್ರಿಗಳ ವಿರುವ ಕಿಟ್ ಬ್ಯಾಗ ವಿತರಣೆಯನ್ನು ತಾಳಿಕೋಟೆ ಕಾರ್ಮಿಕ ಇಲಾಖೆ ಸಿಬ್ಬಂದಿ ಡಿ.ಬಿ. ಗುಳಬಾಳ ಇವರಿಂದ ಮಾಡಲಾಯಿತು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ರಾಜ್ಯ ಕಾರ್ಯದರ್ಶಿ ಹಣಮಂತ ಭೀ ಬೆಳಗಲ್ಲ ಬಳಗಾನೂರ ಗ್ರಾಮದ ಗೌಂಡಿ ಕಾರ್ಮಿಕ ರಮೇಶ ಗೌಂಡಿ ನಾಗೇಶ ಗೌಂಡಿ ನಾಗರಾಜ ಗೌಂಡಿ ಲಕ್ಷ್ಮಣ ಗೌಂಡಿ ಉಪಸ್ಥರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 