ಗಂಗಾ ಕಲ್ಯಾಣ ಯೋಜನೆಯಡಿ ಮೋಟಾರ್ ಪಂಪ್ ವಿತರಣೆ
Distribution of motor pumps under Ganga Kalyan Yojana
ಲೋಕದರ್ಶನ ವರದಿ
ಹೂವಿನಹಡಗಲಿ 09: ಪಟ್ಟಣದ ತಾಲೂಕು ಪಂಚಾಯತ್ ಶಾಸಕರ ಜನ ಸಂಪರ್ಕ ಕಚೇರಿಯ ಆವರಣದಲ್ಲಿ ಮಂಗಳವಾರ ಎಸ್.ಟಿ. ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪು, ಮೋಟಾರು, ಕೇಬಲ್ ಗಳನ್ನು ವಿತರಿಸಿದರು. ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಶಾಸಕ ಎಲ್.ಕೃಷ್ಣನಾಯಕ ಅವರು ಎಸ್.ಟಿ.ಫಲಾನುಭವಿಗಳಿಗೆ ಉಚಿತ ಕೊಳವರ ಬಾವಿಗೆ ಮೋಟಾರು, ಪಂಪ್, ಕೇಬಲ್ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಶಾಸಕ ಕೃಷ್ಣನಾಯಕ ರೈತರು ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ ಎಂದರು.ಇದೇ ವೇಳೆ ತಹಶಿಲ್ದಾರರ ಹೆಚ್.ಎಂ.ಗುರುಬಸವರಾಜ, ಮುಖ್ಯಾಧಿಕಾರಿ ಹನುಮಂತಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತರು, ರಾಜಕೀಯ ಮುಖಂಡರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 