ಆನೆ ಕಾಲು ರೋಗ ನಿರ್ಮೂಲನೆಗೆ ಮಾತ್ರೆ ವಿತರಣೆ
Distribution of pills to eradicate elephant foot disease
ಆನೆ ಕಾಲು ರೋಗ ನಿರ್ಮೂಲನೆಗೆ ಮಾತ್ರೆ ವಿತರಣೆ
ತಾಳಿಕೋಟಿ, 24; ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳೊಲ್ಲೊಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ತಾಳಿಕೋಟಿ ಡಿಇಸಿ ಆನೆಕಾಲು ರೋಗ ತಡೆಗಟ್ಟುವ ಮಾತ್ರೆಗಳು ಮತ್ತು ಜಂತುಹುಳ ಮಾತ್ರೆಗಳನ್ನು ವಿದ್ಯಾರ್ಥಿಗಳಿಗೆ ನುಂಗಿಸಲಾಯಿತು. ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ಅವರು ವಿದ್ಯಾರ್ಥಿಗಳಿಗ ಈ ರೋಗದ ಕುರಿತು ಪ್ರಾಥಮಿಕ ಮಾಹಿತಿ ನೀಡಿ ಮಾತ್ರೆಗಳನ್ನು ನುಂಗಿಸಿದರು. ಈ ಸಮಯದಲ್ಲಿ ಡಾ. ಎಸ್.ಬಿ. ಹುಕ್ಕೇರಿ, ಬಿ.ಎಸ್.ಯೋಗಿಮಠ, ಎಂ.ಎಸ್.ಟಕ್ಕಳಕಿ, ಎನ್. ಹೆಚ್.ಬೋರಗಿ, ಕೆ. ವೈ. ಪಾಟೀಲ, ಎಫ್.ಎ.ಪತ್ತಾರ, ಮುಖ್ಯೋಪಾಧ್ಯಾಮ ಸಂತೋಷ ಪವಾರ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ, ಶಾಂತಗೌಡ ಬಿರಾದಾರ, ಮತ್ತು ಆಶಾ ಕಾರ್ಯಕರ್ತರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 