ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ
ಲೋಕದರ್ಶನ ವರದಿ
ಘಟಪ್ರಭಾ 12: ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯ 10 ನೇ ವಾರ್ಡದಲ್ಲಿ ಎಸ್.ಸಿ. ಎಸ್.ಟಿ ಹಾಗೂ ಸಾಮಾನ್ಯ ಜನಾಂಗ ಫಲಾನುಭವಿಗಳಿಗೆ 2019-20 ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದಲ್ಲಿ ಹೊಲಿಗೆ ಯಂತ್ರಗಳನ್ನು ಪ.ಪಂ ಸದಸ್ಯ ಸಲೀಮ ಎಚ್.ಕಬ್ಬೂರ ಮಂಗಳವಾರದಂದು ವಿತರಿಸಿದರು.
ನಂತರ ಮಾತನಾಡಿದ ಅವರು ಎಸ್.ಸಿ ಎಸ್.ಟಿ ಹಾಗೂ ಇತರೆ ಬಡ ಜನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರಲ್ಲದೇ ಸಕರ್ಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಭಾರತಿ ಚೌಗಲಾ, ಕಸ್ತೂರಿ ಚೌಧವ, ನಂದಾ ಪವಾರ, ಸುನೀತಾ ಗಾಡಿವಡ್ಡರ, ರೂಪಾ ಶಿಂದೆ, ಬೇಗಂ ಕಬ್ಬೂರ, ರಾಜು ಕಿತ್ತೂರ, ರತ್ನಾ ಮೇದಾರ, ಜುಬೇರ ಡಾಂಗೆ, ಪ.ಪಂ ಸಿಬ್ಬಂಧಿಗಳಾದ ಅಕ್ಷಯ ಮಾನಗಾಂವಿ ಸೇರಿದಂತೆ ಅನೇಕರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 