ವಿವಿಧ ಸಾಮಗ್ರಿ ವಿತರಣೆ
ಲೋಕದರ್ಶನವರದಿ
ಬ್ಯಾಡಗಿ : ಸ್ಥಳಿಯ ಭಾರತೀಯ ಜೀವ ವಿಮಾ ನಿಗಮದ ತಾಲೂಕ ಜೀವ ವಿಮಾ ಪ್ರತಿನಿಧಿಗಳ ಲಿಯಾಫಿ ಸಂಘದ ವತಿಯಿಂದ ಚಿಕ್ಕೋಡಿ ತಾಲೂಕ ಮಾಂಜರಿ ಬಾಗಲಕೋಟಿ ಜಿಲ್ಲೆಯ ಬಾದಾಮಿ ತಾಲೂಕ ಹಾಗೂ ಮಂಗಳೂರಿನ ನೆರೆ ಸಂತ್ರಸ್ತರಿಗೆ ತಾಲೂಕಿನ ಪ್ರತಿನಿಧಿಗಳ ಪರವಾಗಿ ಸಂಗ್ರಹಿಸಲಾದ ಬಟ್ಟೆ ಮತ್ತು ಪಾತ್ರೆ ಹಾಗೂ ವಿವಿಧ ಸಾಮಗ್ರಿಗಳನ್ನು ಇಲ್ಲಿನ ತಾಪಂ ಸಾಮಥ್ರ್ಯಸೌಧದಲ್ಲಿ ನಡೆದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಸಂದರ್ಭದಲ್ಲಿ ವಿತರಣೆ ಮಾಡಲಾಯಿತು.
ತಾಪಂ ಅಧ್ಯಕ್ಷೆ ಸವಿತಾ ಸುತ್ತುಕೋಟಿ, ಉಪಾಧ್ಯಕ್ಷೆ ಶಾಂತಮ್ಮ ದೇಸಾಯಿ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲನಗೌಡ್ರ ಕರೇಗೌಡ್ರ ಸದಸ್ಯ ಗುಡ್ಡಪ್ಪ ಕೋಳೂರು, ತಾಪಂ ಕಾರ್ಯನಿವರ್ಾಹಕ ಅಧಿಕಾರಿ ಅಬಿದ್ ಗದ್ಯಾಳ, ಪುರಸಭಾ ಮುಖ್ಯಾಧಿಕಾರಿ ವಿ.ಎಂ. ಪೂಜಾರ, ಡಿಪೋ ವ್ಯವಸ್ಥಾಪಕ ಮಂಜುನಾಥ್ ಕಡ್ಲಿಕೊಪ್ಪ, ಲಿಯಾಫಿ ಸಂಘದ ಅಧ್ಯಕ್ಷ ನಾಗೇಶ ಗುತ್ತಲ, ಉಪಾಧ್ಯಕ್ಷ ಬಸವರಾಜಯ್ಯ ಹಿರೇಮಠ, ಕಾರ್ಯದಶರ್ಿ ಚಂದ್ರಶೇಖರ ಹುದ್ದಾರ, ಸಹಕಾರ್ಯದಶರ್ಿ ಮಾಲತೇಶ ಎಲಿ, ಎಮ್.ಬಿ.ಅಂಗಡಿ, ಸಾಕ್ಷರತಾ ಸಂಯೋಜಕ ಎಮ್.ಎಸ್ ದಂಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 