ಜಿಲ್ಲಾ ಬಿಜೆಪಿಯಿಂದ ಪಂಡಿತ ದಿನದಯಾಳ ಅಭಿಯಾನ ಆಚರಣೆ
District BJP celebrates Pandit Dindayal campaign
ಬೆಳಗಾವಿ, 10 : ನಡೆದ ಬೆಳಗಾವಿ ವಿಭಾಗದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ವಿಷಯ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ವಿಭಾಗ ಪ್ರಭಾರಿ ಸಂಜಯ ಪಾಟೀಲ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಅದ್ಯಕ್ಷರಾದ ಸುಭಾಸ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಗೀತಾ ಸುತಾರ, ಸತೀಶ ಅಪ್ಪಾಜಿಗೋಳ, ಗುರುಲಿಂಗಪ್ಪ ಅಂಗಡಿ, ಮಾಜಿ ಶಾಸಕ ಎಸ್ ಕೆ ಬೆಳ್ಳುಬ್ಬಿ ಮುಖಂಡರಾದ ಎಂ ಬಿ ಜಿರಲಿ, ಚಂದ್ರಶೇಖರ ಕವಟಗಿ, ರಮೇಶ ದೇಶಪಾಂಡೆ, ಬಸವರಾಜ ಹುಂದ್ರಿ, ಮಹೇಶ ಮೋಹಿತೆ ಪ್ರಶಿಕ್ಷಣ ಅಭಿಯಾನದ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 