ಗ್ಯಾಸ್ ಬ್ಲಾಸ್ಟ್ ಮಳಿಗೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ ಕೆ.
District Collector Dr. Anand K. visited and inspected the gas blast shop.
ಲೋಕದರ್ಶನ ವರದಿ
ವಿಜಯಪುರ, ಮೇ.14: ನಗರದ ಸರಾಫ್ ಬಜಾರ್ ನ ಚಿನ್ನಾಭರಣ ಮಳಿಗೆಯಲ್ಲಿ ಗುರುವಾರ ಏಕಾಏಕಿ ಗ್ಯಾಸ್ ಬ್ಲಾಸ್ಟ್ ಸ್ಥಳಕ್ಕೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಭೇಟಿ ನೀಡಿ ಪರೀಶೀಲಿಸಿದರು.
ಚಿನ್ನಾಭರಣ ಮಳಿಗೆಯಲ್ಲಿದ್ದ ಗ್ಯಾಸ್ ಹೇಗೆ ಬ್ಲಾಸ್ಟ್ ಆಯಿತು ಎಂಬ ಮಾಹಿತಿಯನ್ನು ಕಲೆ ಹಾಕಿದರು. ಜೊತೆಗೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಸರಾಫ್ ಬಜಾರ್ ಸಂಘದ ಪದಾಧಿಕಾರಿಗಳು ಹಾಗೂ ಚಿನ್ನಾ ಭರಣ ಮಳಿಗೆಯ ಮಾಲಿಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 