ತೆರಿಗೆ ಹಣದಲ್ಲಿ ಪೌರಕಾರ್ಮಿಕರ ವೇತನ ಪಾತಿಸಲು ಸೂಚನೆ -ಜಿಲ್ಲಾಧಿಕಾರಿ
District Magistrate instructs to pay civil servants' salaries with tax money
ಲೋಕದರ್ಶನ ವರದಿ
ಹಾವೇರಿ 17 : ತೆರಿಗೆ ವಸೂಲಿ ಹಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಸುತ್ತಿರುವ ಪೌರ ಕಾರ್ಮಿಕರ ವೇತನ ಪಾವತಿಗೆ ಮೊದಲ ಆದ್ಯತೆ ನೀಡಬೇಕು. ಜೊತೆಗೆ ಕರ ವಸೂಲಿಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುತ್ತಲ ಪಟ್ಟಣ ಪಂಚಾಯತಿಯ ಪೌರಕಾರ್ಮಿಕರ ವೇತನ ಬಾಕಿ ಕುರಿತು ಮಾಹಿತಿ ಪಡೆದ ಅವರು, ಪೌರಕಾರ್ಮಿಕರ ವೇತನ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 