ಮುನಿರಾಬಾದ್ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಆಕಸ್ಮಿಕ ಭೇಟಿ, ಪರಿಶೀಲನೆ
ಕೊಪ್ಪಳ 23: ಕೋವಿಡ್-19ರ ನಿಮಿತ್ತ ಲಾಕ್ಡೌನ್ ಜಾರಿಯಲ್ಲಿರುವ ಹಿನ್ನೆಲೆ ತಾಲ್ಲೂಕಿನ ಮುನಿರಾಬಾದ್ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಇಂದು (ಏ.23) ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್-19ರ ಹಿನ್ನೆಲೆ ಪಕ್ಕದ ಹೊಸಪೇಟೆಯು ಕಂಟೈನ್ಮೆಂಟ್ ವಲಯ ಆಗಿರುವದರಿಂದ ಜನಗಳ ಓಡಾಟವನ್ನು ನಿಷೇಧಿಸಲಾಗಿದೆ. ಆದರೂ ಕೆಲವು ಜನರು ಓಡಾಡುತ್ತಿದ್ದು ಅಂತಹವರನ್ನು ಸ್ವತಃ ಜಿಲ್ಲಾಧಿಕಾರಿಗಳು ತಡೆದು ವಾಪಸ್ಸು ಕಳಿಸಿದರು. ಅಲ್ಲದೇ ಕೊಪ್ಪಳ ನಗರದಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಿಗೂ ಸಹ ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ಸಿಬ್ಬಂದಿಗಳು ಹಾಗೂ ಇತರ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 