ಜಿಲ್ಲಾ ಸರ್ಜನ್ ಡಾ.ಗಿರಿಧರ ಕುಕನೂರ ಸಿಂಗಪೂರಗೆ ಪ್ರಯಾಣ
ಧಾರವಾಡ 24: ಧಾರವಾಡ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಗಿರಿಧರ ಕುಕನೂರ ಅವರು "ಫ್ರಿ-ಹಾಸ್ಪಿಟಲ್ ಎಮರ್ಜನ್ಸಿ ಕೇರ್ ಕುರಿತು ಕಾಯರ್ಾಗಾರದಲ್ಲಿ ಭಾಗವಹಿಸಲು ಮೇ.26 ರಂದು ಸಿಂಗಪೂರಕ್ಕೆ ತೆರಳಿಲಿದ್ದಾರೆ.
ಅಪಘಾತಗಳು ಸಂಭವಿಸಿದಾಗ ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸುವ ಪೂರ್ವದಲ್ಲಿ ಸ್ಥಾನಿಕವಾಗಿ ನೀಡುವ ಪ್ರಾಥಮಿಕ ಚಿಕಿತ್ಸೆಗೆ ಸಂಬಂಧಿಸಿದಂತೆ ಅನೇಕ ವಿನೂತನ ಪ್ರಯೋಗಗಳೊಂದಿಗೆ ನೂತನ ನೀತಿಗಳನ್ನು ಅಳವಡಿಸಿಕೊಂಡು "ಸಿಂಗ್ ಹೆಲ್ತ್" ಹೆಸರಿನಲ್ಲಿ ವಿಶ್ವದಲ್ಲಿ ಪ್ರಥಮ ಸ್ಥಾನದಲ್ಲಿರುವ ಸಿಂಗಪುರದಲ್ಲಿ ಈ ಕಾಯರ್ಾಗಾರ ನಡೆಯಲಿದೆ.
ರಾಜ್ಯದ ವಿವಿಧ 40 ಜನ ವೈದ್ಯರ ತಂಡದೊಂದಿಗೆ ಡಾ.ಗಿರಿಧರ ಕುಕನೂರ ಭಾಗವಹಿಸಲಿದ್ದು, ಕಾಯರ್ಾಗಾರದ ನಂತರ ಅವರು ಮಾಸ್ಟರ್ ಟ್ರೇನರ್ ಆಗಿ ವಿವಿಧ ಜಿಲ್ಲಾಸ್ಪತ್ರೆ ವೈದ್ಯರಿಗೆ ತರಬೇತಿ ಹಾಗೂ ಮಾಹಿತಿ ನೀಡಲಿದ್ದಾರೆ.
ಕಾಯರ್ಾಗಾರವು ಸಿಂಗಪುರದಲ್ಲಿ ಮೇ 26 ರಿಂದ ಜೂನ್ 1 ರ ವರೆಗೆ ನಡೆಯಲಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 