ಹೊರ ರಾಜ್ಯದ ಕಾರ್ಮಿಕರನ್ನು ಕಳುಹಿಸಿ ಕೊಡಲು ಜಿಲ್ಲಾಡಳಿತ ವ್ಯವಸ್ಥೆ
ಮಂಡ್ಯ ಮೇ, 24,ಭಾನುವಾರದ ಲಾಕ್ ಡೌನ್ ನಡುವೆಯೂ ಹೊರ ರಾಜ್ಯದ ಕಾರ್ಮಿಕರನ್ನು ಕಳುಹಿ ಕೊಡಲು ಜಿಲ್ಲಾಡಳಿತ ಅಗತ್ಯ ವ್ಯವಸ್ಥೆ ಮಾಡುತ್ತಿದೆ.ಮಂಡ್ಯ ಜಿಲ್ಲೆಯ ವಿವಿಧೆಡೆ ನೆಲೆಸಿರುವ ಬಿಹಾರ ಮೂಲದ 200 ಕಾರ್ಮಿಕರು.ಗುರುತಿಸಿರುವ ಜಿಲ್ಲಾಡಳಿತ ಬಸ್ ನಿಲ್ದಾಣದಲ್ಲಿ ಕಾರ್ಮಿಕರಿಗೆ ಪ್ರಯಾಣದ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಕಾರ್ಮಿಕರಿಗೆ ಮಾರ್ಗಸೂಚಿ, ತಿಳಿವಳಿಕೆ ನೀಡಿದ್ದು ಮಂಡ್ಯದಿಂದ ಮೈಸೂರು ರೈಲು ನಿಲ್ದಾಣಕ್ಕೆ ಕರೆದೊಯ್ಯಲು ಸಿದ್ದತೆ ಮಾಡುತ್ತಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 