ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ನೂತನ ಸದಸ್ಯರು
ಧಾರವಾಡ 11: ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯ ಎಸ್ಸಿ ಹಾಗೂ ಎಸ್ಟಿ ವರ್ಗಗಳ ಜನರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳು, ಪೊಲೀಸ್ ಇಲಾಖೆಯಲ್ಲಿ ದಾಖಲಾದ ಪ್ರಕರಣಗಳು, ಸಂತ್ರಸ್ತರಿಗೆ ಪರಿಹಾರಧನ, ರಕ್ಷಣೆ ಹಾಗೂ ಸೌಲಭ್ಯಗಳ ಕುರಿತು ಚಚರ್ಿಸಲು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ 11 ಜನ ನೂತನ ಸದಸ್ಯರನ್ನು ನಾಮನಿದರ್ೆಶನಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಪರಿಶಿಷ್ಟ ಜಾತಿ ಅಧಿಕಾರೇತರ ಸದಸ್ಯರನ್ನಾಗಿ ಅಶೋಕ ದೊಡ್ಡಮನಿ, ಇಂದುಮತಿ ಶಿರಗಾಂವ, ಅಜರ್ುನ ಗಂಗಾರಾಮ ವಡ್ಡರ ಮತ್ತು ಪರಿಶಿಷ್ಟ ವರ್ಗದ ಅಧಿಕಾರೇತರ ಸದಸ್ಯರನ್ನಾಗಿ ರಮೇಶ ಗಂಗಪ್ಪ ಹುಲಕೊಪ್ಪ, ಸಿದ್ಧಲಿಂಗಪ್ಪ ಕರೆಮ್ಮನವರ, ಪರಿಶಿಷ್ಟ ಜಾತಿ ಪತ್ರಾಂಕಿತ 'ಎ' ಅಧಿಕಾರಿ ಶಾರದಾ ಕೊಲಕಾರ, ಡಾ.ಸುಭಾಷ ನಾಟಿಕಾರ ಮತ್ತು ಪರಿಶಿಷ್ಟ ವರ್ಗದ ಪತ್ರಾಂಕಿತ 'ಎ' ಅಧಿಕಾರಿ ಮಂಜುನಾಥ ಡೊಳ್ಳಿನ ಹಾಗೂ ಇತರೆ ಜಾತಿಗೆ ಸೇರಿದ ಸಕರ್ಾರೇತರ ಸಂಸ್ಥೆಗಳಾದ ಸಾಧನಾ ಸಂಸ್ಥೆಯ ಡಾ: ಇಸಾಬೆಲ್ಲ ಝೇವಿಯರ್, ಮೇಘನಾ ಸೊಸೈಯಿಟಿಯ ಕಾಡಯ್ಯ ಭೂತಪ್ಪ ಹೆಬ್ಬಳ್ಳಿಮಠ ಹಾಗೂ ಮಾರುತಿ ಮಹಿಳಾ ಒಕ್ಕೂಟದ ಕಸ್ತೂರಿ ಹಳ್ಳದ ಇವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನಾಮನಿದರ್ೆಶಿತ ಸದಸ್ಯರನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 