ಬಕ್ರೀದ ಹಬ್ಬದ ಪ್ರಯುಕ್ತ ಜರುಗಿದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ
District level preparatory meeting held on the occasion of Bakrid festival
ಲೋಕದರ್ಶನ ವರದಿ
ಧಾರವಾಡ 25: ಇಂದು (ಮೇ.25) ಬೆಳಿಗ್ಗೆ ಧಾರವಾಡ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರ ಅಧ್ಯಕ್ಷತೆಯಲ್ಲಿ ಬಕ್ರೀದ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ ಜರುಗಿತು. ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮೇ 28, 2026 ರಂದು ಆಚರಿಸುವ ಬಕ್ರೀದ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯದಿಂದ ಆಚರಿಸಲು ತಿಳಿಸಿದರು. ನಂತರ ಸಭೆಯಲ್ಲಿ ಹಾಜರಿದ್ದ ಎಲ್ಲ ತಾಲೂಕಿನ ಮುಖಂಡರು ಮಾತನಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 