ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರ ಜಿಲ್ಲಾ ಪ್ರವಾಸ ಕಾರ್ಯಕ್ರಮ
District tour program of Chief Minister's Media Advisor
ಗದಗ 25: ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಫೆಬ್ರುವರಿ 26 ರಂದು ಬೆಳಿಗ್ಗೆ 9.30 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಬೆಳಿಗ್ಗೆ 10.30 ಗಂಟೆಗೆ ಗದಗಿಗೆ ಆಗಮಿಸಿ ನಾಗಾವಿಯ ಮಹಾತ್ಮಾಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗ್ರಾಮ ಗಂಗೋತ್ರಿ ಆವರಣದಲ್ಲಿ ಕೌಶಲ್ಯ ವಿಕಾಸ ಭವನದ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ) ಬೆಂಗಳೂರು ಜಿಲ್ಲಾ ಘಟಕ ಹಿ ಗದಗ ಇವರು ಹಮ್ಮಿಕೊಂಡಿರುವ ಅವ್ವ ಸೇವಾ ಟ್ರಸ್ಟ್ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ ಸ್ಮರಣಾರ್ಥ ರಾಜ್ಯ ಮಟ್ಟದಲ್ಲಿ ಮಹಿಳಾ ಪತ್ರಕರ್ತೆಗೆ ನೀಡುವ ದತ್ತಿ ನಿಧಿಯ 2025 ನೇ ಸಾಲಿನ ಪ್ರಶಸ್ತಿ ಪ್ರಧಾನ ಮತ್ತು ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ನಂತರ ಮಧ್ಯಾಹ್ನ 2 ಗಂಟೆಗೆ ಗದುಗಿನಿಂದ ಬೆಂಗಳೂರಿಗೆ ರಸ್ತೆ ಮೂಲಕ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 