ವಿಠ್ಠಲ-ರುಕ್ಮೀಣಿ ಮಂದಿರದಲ್ಲಿ ಜ್ಞಾನೇಶ್ವರಿ ಪಾರಾಯಣ ಸಮಾರಂಭ
Dnyaneshwari Parayana ceremony at Vitthala-Rukmini temple
ಸಂಬರಗಿ, 22 : ಗ್ರಾಮದ ವಿಠ್ಠಲ-ರುಕ್ಮೀಣಿ ಮಂದಿರದಲ್ಲಿ ಜ್ಞಾನೇಶ್ವರಿ ಪಾರಾಯಣ ಸಮಾರಂಭ ಹಾಗೂ ಅಖಂಡ ಹರಿನಾಮ ಸಪ್ತಾ ಪ್ರಾರಂಭವಾಗಿದ್ದು, ಬೆಳಗ್ಗಿನ ಜಾವಾ ಜ್ಞಾನೇಶ್ವರಿ ಕಥೆಯನ್ನು ಓದುವ ಮುಖಾಂತರ ಯುವಕರು, ಮಹಿಳೆಯರು ಪ್ರಾರ್ಥನೆ ಮಾಡುತ್ತಿರುವ ದೃಶ್ಯ, ಸಂತ ಸೋಪಾನ ಭಂಡಗರ ಇವರು ಓದುತ್ತಿರುವ ದೃಶ್ಯ
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 