ಪ್ರಣವಾನಂದರಾಮ ಶ್ರೀಗೆ ಡಾಕ್ಟರೇಟ್ ಪ್ರದಾನ
ಲೋಕದರ್ಶನವರದಿ
ರಾಣಿಬೆನ್ನೂರ11: ಸುಕ್ಷೇತ್ರವೆಂದೇ ಹೆಸರಾದ ತಾಲೂಕಿನ ಆರೆಮಲ್ಲಾಪುರದ ಶರಣ ಬಸವೇಶ್ವರ ಮಠದ ಪೀಠಾಧ್ಯಕ್ಷ ಪ್ರಣವಾನಂದರಾಮ ಮಹಾಸ್ವಾಮೀಜಿಗಳು ಸಲ್ಲಿಸಿದ ಸಾಮಾಜಿಕ ಸೇವೆಯನ್ನು ಗುರುತಿಸಿ ಅಮೇರಿಕದ ಯುನೈಟೆಡ್ ನೇಶನ್ ಯುನಿವಸರ್ಿಟಿ ಆಪ್ ಗ್ಲೋಬಲ್ ಪೀಸ್ ಸಂಸ್ಥೆಯು ಶ್ರೀಗಳಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದೆ.
ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ವೈಸ್ಚಾನ್ಸಲರ್ ಮಧು ಕೃಷ್ಣನ್, ಸೀಡನ್ ದೇಶದ ರಾಜ್ಯಪಾಲ ಗೋವರ್ಧನ್ ಡೀನ್, ರಾಯಬಾರಿ ಅನಿಲ ನಾಯರ, ಪ್ರೊ. ಲಕ್ಷ್ಮಣ ಮಧುರಂಗಸಿಂಗ ಸೇರಿದಂತೆ ವಿವಿಧ ದೇಶಗಳಲ್ಲಿನ ವೈಸ ಚಾನ್ಸಲರ್, ರಾಯಬಾರಿಗಳು, ರಾಜ್ಯಪಾಲರುಗಳ ಸಮ್ಮಖದಲ್ಲಿ ಶ್ರೀಗಳಿಗೆ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 