ಜಯಂತಿ ಆಚರಣೆಯ ಹಣವನ್ನು ಪರಿಹಾರ ನಿಧಿಗೆ ದೇಣಿಗೆ
ಬಳ್ಳಾರಿ,ಏ.28 ಪ್ರತಿ ವರ್ಷ ಶ್ರೀ ಶಂಕರಾಚಾರ್ಯ ಜಯಂತಿಯನ್ನು ನಗರದ ಹೊರವಲಯದ ಶೃಂಗೇರಿ ಶ್ರೀ ಶಾರದ ಶಂಕರ ಮಠದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು.
ಆದ್ರೇ ಈ ಬಾರಿ ಕೊರೊನಾ ಭೀತಿ ಇರುವ ಹಿನ್ನೆಲೆ ಶಂಕರಾಚಾರ್ಯ ಜಯಂತಿಗಾಗಿ ಮೀಸಲಿಟ್ಟಿದ್ದ 35 ಸಾವಿರ ರೂ.ಹಣವನ್ನು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವುದರ ಮೂಲಕ ಶ್ರೀಮಠದ ಸದಸ್ಯರು ಇತರರಿಗೆ ಮಾದರಿಯಾಗಿದ್ದಾರೆ.
ಶಂಕರಾಚಾರ್ಯ ಜಯಂತಿ ಆಚರಣೆಯ ಹಣವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಶ್ರೀಮಠದ ಸದಸ್ಯರು ಇತರರಿಗೆ ಮಾದರಿಯಾಗಿದ್ದಾರೆ ಎಂದು ಚೆಕ್ ಸ್ವೀಕರಿಸಿದ ಡಿಸಿ ನಕುಲ್ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶ್ರೀಮಠದ ಸದಸ್ಯರಾದ ಬಿ.ಕೆ.ಬಿ.ಎನ್. ಮೂತರ್ಿ, ಲೋಕನಾಥ, ಮೋಹನ್, ಬಿ.ಮುರಳಿ, ರಘುನಂದನ್, ವಕೀಲರಾದ ರಂಗನಾಥ, ರಾಮಮೋಹನ ದೇಸಾಯಿ, ಶ್ರೀದರ, ಪಾರ್ಥಸಾರಥಿ ಮತ್ತಿತರರು ಇದ್ದರು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 