ಸಿ.ಎಂ.ಪರಿಹಾರ ನಿಧಿಗೆ ದೇಣಿಗೆ
ಲೋಕದರ್ಶನ ವರದಿ
ಯರಗಟ್ಟಿ 13: ಇಲ್ಲಿನ ಉಪ ಮಾರುಕಟ್ಟೆ ದಲಾಲ ವರ್ತಕರ ಸಂಘದಿಂದ 50 ಸಾವಿರ, ವ್ಯಾಪಾರಸ್ಥರಿಂದ ನಾಲವತ್ತೆರಡು ಸಾವಿರದಾ ಐದು ನೂರಾ ಒಂದು, ದಿ.ಯರಗಟ್ಟಿ ಅಬರ್್ನ್ ಬ್ಯಾಂಕ್ನಿಂದ ಇಪ್ಪತ್ತು ಸಾವಿರ ರೂಪಾಯಿಗಳ ಚೆಕ್ಗಳನ್ನು ವಿಧಾನ ಸಭೆ ಉಪಸಭಾಧ್ಯಕ್ಷ, ಶಾಸಕ ಆನಂದ ಮಾಮನಿ ಮೂಲಕ ಕೋವಿಡ್-19 ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ಅಪರ್ಿಸಿದರು.
ಈ ಸಂಧರ್ಭದಲ್ಲಿ ಅರ್ಬನ್ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಜಕಾತಿ, ತಾ.ಪಂ.ಮಾಜಿ ಸದಸ್ಯ ರಾಜೇಂದ್ರ ವಾಲಿ, ಬಿ.ಎಂ.ರಾಯರ, ಸಿ.ಸಿ.ಹಾದಿಮನಿ, ಶಿವಾನಂದ ಯರಗಣವಿ, ಎಸ್.ವಿ.ಕಳ್ಳಿಗುದ್ದಿ, ಅಶೋಕ ಪತ್ತಾರ, ವ್ಹಿ.ಜಿ.ದೇವರಡ್ಡಿ, ಶಿವಾನಂದ ನವರಕ್ಕಿ ಮುಂತಾದವರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 