ದಾನಿಗಳ ಅಭಿನಂದನಾ ಕಾರ್ಯಕ್ರಮ
ಲೋಕದರ್ಶನವರದಿ
ಶಿಗ್ಗಾವಿ 25: ತಾಲೂಕಿನ ಹಿರೇಮಣಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯ ಆವರಣದಲ್ಲಿ ಸಸಿ ನಡುವ ಕಾರ್ಯಕ್ರಮ ಮತ್ತು ದಾನಿಗಳ ಅಭಿನಂದನಾ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಮ್ ಸಿ ಅದ್ಯಕ್ಷೆ ಚನ್ನಪ್ಪಗೌಡ ಕುಲಕಣರ್ಿ ವಹಿಸಿದ್ದರು, ನಂತರ ದಾನಿಗಳಿಂದ ಶಾಲಾ ಮಕ್ಕಳಿಗೆ ಹಾಲು ಕುಡಿಯುವ ಲೊಟಾವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾದ್ಯಾಯನಿ ಎಮ್ ಎನ್ ಸವದತ್ತಿ ಅಥಿತಿಗಳಾಗಿ ಶಂಕರಗೌಡ ನಿಂಗನಗೌಡ್ರ, ಕರಿಯಪ್ಪ ಸೊರಟೂರ, ಜಾಪರಸಾಬ ಹಂಚಿನಾಳ, ಮಂಜುನಾಥ ಥಡಿ, ಭೀಮಪ್ಪ ತೊಟದ, ಶಿಕ್ಷಕರಾದ ಆರ್ ಬಿ ಕಬ್ಬರು, ಶಿವಪುರ, ದೀಪಾ ದೆವಗೇರಿ, ಎಸ್ ಕತಿಬ, ರೇಣುಕಾ ದುಂಡಪ್ಪನವರ, ಸರಸ್ವತಿ ಜುಂಜಳಿ, ಕಿರಣ ಆರ್ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 