ಮನೆ ಮನೆಗೆ ಗ್ಯಾರಂಟಿ- ರಂಗೋಲಿ
Door to door guarantee - Rangoli
ಕಾರವಾರ, ಫೆ.19:- ಯಲ್ಲಾಪುರ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಗುರುವಾರ, ಮನೆ ಮನೆಗೆ ಗ್ಯಾರಂಟಿ-ಮನೆ ಮನೆಯಲ್ಲಿ ರಂಗೋಲಿ ಕಾರ್ಯಕ್ರಮಕ್ಕೆ ಕಾಳಮ್ಮನಗರ ವಾರ್ಡನಲ್ಲಿರುವ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ, ಗ್ಯಾರಂಟಿ ಸಮಿತಿ ಸದಸ್ಯೆ ನರ್ಮದಾ ರವೀಂದ್ರ ನಾಯ್ಕ್ ರವರ ಮನೆ ಮುಂದೆ ರಂಗೋಲಿ ಹಾಕಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಯಲ್ಲಾಪುರ ತಾಲೂಕಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ದೇವಿದಾಸ (ಉಲ್ಲಾಸ) ನಾಗೇಶ್ ಶಾನಭಾಗ, ಸದಸ್ಯೆ ಮುಷರತ್ ಖಾನ್ ಹಾಗೂ ವಾರ್ಡಿನ ನಿವಾಸಿಗಳು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 