ವರದಕ್ಷಿಣೆ ಪದ್ಧತಿ ಸಮಾಜಕ್ಕೆ ಕಂಟಕ: ಸದ್ಗುರು ಸೇವಾಲಾಲ್ ಮಹಾಸ್ವಾಮೀಜಿ
Dowry system is a thorn in the society: Sadhguru Sevalal Mahaswamiji
ವಿಜಯಪುರ 19 : ಚಿತ್ರದುರ್ಗದ ಬಂಜಾರ ಪೀಠದ ಧರ್ಮ ಗುರುಗಳಾದ ಸರ್ದಾರ ಸೇವಾಲಾಲ ಮಹಾ ಸ್ವಾಮೀಜಿಗಳು ಮಾತನಾಡುತ್ತ ವರದಕ್ಷಿಣೆ ಪಿಡುಗು ನಮ್ಮ ಸಮಾಜಕ್ಕೆ ಕಂಟಕವಾಗಿದೆ ಅಧಿಕಾರದಲ್ಲಿರುವ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮುಂದೆ ಬಂದು ಇಂತಹ ಸಮಸ್ಯೆಯ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿತ್ತು ಆದರೆ ಇಂದಿನ ಪರಿಸ್ಥಿತಿಯಲ್ಲಿ ಇವರೆಲ್ಲ ಕೈಕಟ್ಟಿ ಕುಳಿತಿರುವುದು ನೋವಿನ ಸಂಗತಿ ಇನ್ಮುಂದೆ ಆದರೂ ಮುಂಚೂಣಿಯಲ್ಲಿ ನಿಂತು ಈ ಪಿಡುಗನ್ನು ಹೋಗಲಾಡಿಸಲು ಕೈ ಜೋಡಿಸಲಿ. ಇಂದು ಪ್ರಕಾಶ ಚವ್ಹಾಣ ತಮ್ಮ ಸ್ವಂತ ಖರ್ಚಿನಿಂದ ಇಂತಹ ದೊಡ್ಡ ಸಾಮಾಜಿಕ ಕ್ರಾಂತಿಗೆ ಮುಂದಾಗಿರುವುದು ಶ್ಲಾಘನೀಯ ಇದಕ್ಕೆ ನಮ್ಮ ಧರ್ಮಗುರುಗಳ ಸಂಪೂರ್ಣ ಬೆಂಬಲ ಇದೆ ಎಂದು ಆಶೀರ್ವಚ ನೀಡಿದರು..
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 