ಮಹರ್ಷಿ ವಾಲ್ಮಿಕಿ ರತ್ನ ಪ್ರಶಸ್ತಿಗೆ ಆಯ್ಕೆಯಾದ ಡಾಽಽ ಆಯ್.ಎಲ್.ಘಸ್ತಿ
Dr. A.L. Ghasti selected for Maharishi Valmiki Ratna Award
ಲೋಕದರ್ಶನ ವರದಿ
ಮಹರ್ಷಿ ವಾಲ್ಮಿಕಿ ರತ್ನ ಪ್ರಶಸ್ತಿಗೆ ಆಯ್ಕೆಯಾದ
ಡಾಽಽ ಆಯ್.ಎಲ್.ಘಸ್ತಿ
ಖಾನಾಪೂರ 12 : ಸಮೀಪದ ದಾದಬಾನಹಟ್ಟಿ ಗ್ರಾಮದ ದೈಹಿಕ ಶಿಕ್ಷಕರಾದ ಡಾಽಽ ಈರಾ್ಪ ಎಲ್, ಘಸ್ತಿ, ಅವರಿಗೆ ಭಾನುವಾರ ದಿ, 25-10-2025 ರಂದು ದೊಡ್ಡಬಳ್ಳಾಪೂರದ ಮಹರ್ಷಿ ವಾಲ್ಮಿಕಿ ಗುರುಪೀಠದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳುವ ಸಮಾರಂಭದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗುರುತರ ಸೇವೆಯನ್ನು ಪರಿಗಣಿಸಿ ಶ್ರೀ ವಾಲ್ಮಿಕಿ ಬ್ರಹ್ಮಾನಂದ ಗುರೂಜಿ ಮಹರ್ಷಿ ವಾಲ್ಮಿಕಿ ಪೀಠ ದೊಡ್ಡ ಬಳ್ಳಾಪೂರ ದವರು ಕಫಡಮಾಡುವ ಕರ್ನಾಟಕ ವಾಲ್ಮಿಕಿ ರತ್ನ-2025 ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ,
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 