ಪಶುಪಾಲನಾ ಇಲಾಖೆಯ ಉಪನಿದರ್ೇಶಕ ಡಾ.ಅಡಹಳ್ಳಿಕರ್ ಸೇವಾ ನಿವೃತ್ತಿ
ಧಾರವಾಡ 07: 1984 ರಲ್ಲಿ ಪಶುವೈದ್ಯಾಧಿಕಾರಿಗಳಾಗಿ ಸೇವೆಗೆ ಸೇರಿದ ಡಾ.ವಿಶಾಲ್ ಅಡಹಳ್ಳಿಕರ್ ಇವರು ಸುಧೀರ್ಘ 35 ವರ್ಷಗಳ ಕಾಲ ಧಾರವಾಡ, ನವಲಗುಂದ, ಕಲಘಟಗಿ, ಕುಂದಗೋಳ ತಾಲೂಕಿನಲ್ಲಿ ತಾಲೂಕು ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿಯಾಗಿ ಸಮರ್ಥ ಆಡಳಿತ ನಡೆಸಿದವರು.
ಪಶುಪಾಲನಾ ಇಲಾಖೆಯಲ್ಲಿ ಸಹಾಯಕ ನಿದರ್ೇಶಕರಾಗಿ, ಹಲವಾರು ಕೇಂದ್ರಗಳ ಮುಖ್ಯಸ್ಥರಾಗಿ, ಧಾರವಾಡ ಜಿಲ್ಲೆಯ ಉಪನಿದರ್ೇಶಕರಾಗಿ ಎಲ್ಲರ ಪಾಲಿನ ನೆಚ್ಚಿನ ಅಧಿಕಾರಿಗಳಾಗಿ ಸೇವೆಯನ್ನು ಸಲ್ಲಿಸಿ ಮೇ.31 ರಂದು ಸೇವಾ ನಿವೃತ್ತಿ ಹೊಂದಿದರು. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಎಲ್ಲ ವರ್ಗದ ಸಿಬ್ಬಂದಿ ಶುಭ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 